Archive

RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

103
ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.

‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ‍್ದೇಶಕ ಎಸ್.ಎಸ್​. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್​ ರೇಸ್​ನಲ್ಲಿ ಗೆದ್ದಿದೆ. ‘ಆರ್​ಆರ್​ಆರ್​’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್​’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ‍್ಡ್​ ಫಂಕ್ಷನ್​ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…