ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ್ದೇಶಕ ಎಸ್.ಎಸ್. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್ ರೇಸ್ನಲ್ಲಿ ಗೆದ್ದಿದೆ. ‘ಆರ್ಆರ್ಆರ್’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ್ಡ್ ಫಂಕ್ಷನ್ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…