ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ್ದೇಶಕ ಎಸ್.ಎಸ್. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್ ರೇಸ್ನಲ್ಲಿ ಗೆದ್ದಿದೆ. ‘ಆರ್ಆರ್ಆರ್’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ್ಡ್ ಫಂಕ್ಷನ್ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…