ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ್ದೇಶಕ ಎಸ್.ಎಸ್. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್ ರೇಸ್ನಲ್ಲಿ ಗೆದ್ದಿದೆ. ‘ಆರ್ಆರ್ಆರ್’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ್ಡ್ ಫಂಕ್ಷನ್ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…