News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

106

ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್‌ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್‌ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್‌ಗೆ ಮೂಡ್ ಬರುತ್ತದೆ, ರಿವಾರ್ಡ್‌ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್‌ಗಳಿವು ಎಂದು ನೋಡಿ ಬರೋಣ.

1. ಸ್ವೆಟ್‌ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್‌ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್‌ನಲ್ಲಿ ರನ್ ಮೋಡ್‌ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್‌ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್‌ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್‌ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.

2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್‌ಕಾಯಿನ್‌ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್‌ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್‌ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್‌ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್‌ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು. 

3. ಅಚೀವ್‌ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್‌ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್‌ಗೆ 10 ಡಾಲರ್ ನೀಡಲಾಗುತ್ತದೆ. 

4. ಸ್ಟೆಪ್‌ಬೆಟ್ : ಇದೂ ಕೂಡಾ ವಾಕಿಂಗ್‌ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್‌ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.

5.ಹೈಜಿ : ಹೈಜಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ತಂತ್ರಜ್ಞಾನ

    ಜಗತ್ತಿನ ಅತೀ ಸಣ್ಣ ಉಪಗ್ರಹವನ್ನು ತಯಾರಿಸಿದ ಈ ಬಾಲಕನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್‍ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್‍ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್‍ ಎಂಬ ಹಿರಿಮೆಗೆ ಪಾತ್ರವಾಗಿದೆ.