ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್ಗೆ ಮೂಡ್ ಬರುತ್ತದೆ, ರಿವಾರ್ಡ್ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್ಗಳಿವು ಎಂದು ನೋಡಿ ಬರೋಣ.

1. ಸ್ವೆಟ್ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್ನಲ್ಲಿ ರನ್ ಮೋಡ್ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.
2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್ಕಾಯಿನ್ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು.

3. ಅಚೀವ್ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್ಗೆ 10 ಡಾಲರ್ ನೀಡಲಾಗುತ್ತದೆ.
4. ಸ್ಟೆಪ್ಬೆಟ್ : ಇದೂ ಕೂಡಾ ವಾಕಿಂಗ್ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.
5.ಹೈಜಿ : ಹೈಜಿ ಆ್ಯಪ್ ಡೌನ್ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.