ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ.
ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ.
ಬಹುತೇಕ ಸೆಲೆಬ್ರಿಟಿಗಳು ವಯಸ್ಸು ಇನ್ನು 20 ದಾಟಿಲ್ಲ. ಅವರು ನಿತ್ಯದ ಸಂಬಳ ಕೇಳಿದ್ರೆ ಬೆರಗಾಗುತ್ತೆ. ಅಶ್ನೂರ್ ಕೌರ್ ಮೊನ್ನೆ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇಕಡ 93 ರಷ್ಟು ಅಂಕಗಳಿಸಿ ಹೆಡ್ ಲೈನ್ ಸುದ್ದಿಯಾಗಿದ್ದಳು. ಈ ಪೋರಿ ಚಿಕ್ಕ ಮಗುವಾಗಿದ್ದಾಗಿನಿಂದ ಧಾರವಾಹಿಗಳಲ್ಲಿ ನಟಿಸುತ್ತಿದ್ದಾಳೆ. ಈಕೆ ಒಂದು ಎಪಿಸೋಡ್ ಗೆ 40ರಿಂದ 45 ಸಾವಿರ ಸಂಭಾವನೆ ಪಡೆಯುತ್ತಾಳೆ. ಅವನೀತ್ ಕೌರ್ 30 ಸಾವಿರ, ಝಾನ್ಸಿ ಕೀ ರಾಣಿ ಧಾರವಾಹಿ ಖ್ಯಾತಿಯ ಅನುಷ್ಕಾ ಸೇನ್ ಪ್ರತಿ ಎಪಿಸೋಡ್ ಗೆ ಹೆಚ್ಚು ಕಡಿಮೆ 48 ಸಾವಿರ ಪಡೆಯುತ್ತಾಳೆ.
ಮಹಿಮಾ ಮಕ್ವಾನ್ 30 ರಿಂದ 35 ಸಾವಿರ, ಜನ್ನತ್ ಜುಬೇರ್ 40 ಸಾವಿರ, ಅದಿತಿ ಬಾಟಿಯಾ 50 ಸಾವಿರ ಹೀಗೆ ಸಂಭಾವನೆ ಪಡೆದು ಭಾರತದಾದ್ಯಂತ ಮನೆ ಮಾತಾಗಿದ್ದಾರೆ ನೋಡಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…