ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ.
ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್ ಶಶಿಕಾಂತ್ ಸೆಂತಿಲ್ ಅವರ ಕನಸಿನ ಕೂಸಾಗಿರುವ ಆನ್ ಲೈನ್ ಪೋರ್ಟಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಮರಳು ಮಾಫಿಯಾ ದಂಧೆಯಿಂದ ಬಚಾವ್ ಮಾಡಲಿದೆ ಎಂಬ ನಂಬಿಕೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಮಾಫಿಯಾ ವ್ಯಾಪಕವಾಗಿತ್ತು. ಮರಳಿನ ಕೊರತೆಯನ್ನು ಸೃಷ್ಟಿಸಿ ಜನರಿಗೆ ಹೆಚ್ಚಿನ ದರದಲ್ಲಿ ಮರಳನ್ನು ಮಾರಾಟ ಮಾಡುವ ದಂಧೆ ಎಗ್ಗಿಲ್ಲದೆ ನಡೆಯುತ್ತಿತ್ತು. ಈ ವೆಬ್ ಸೈಟ್ ಆರಂಭದಿಂದ ದಂಧೆಗೆ ಕಡಿವಾಣ ಹಾಕಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…