ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ.

ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು.
ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್ ಅವರಿಗೆ ಸೂಚಿಸಿದ್ದರು. ಅಂತೆಯೇ ಬೆಂಗಳೂರಿನ ಹೆಚ್ಬಿ.ಆರ್ ಬಡಾವಣೆಯಲ್ಲಿ 1.60 ಕೋಟಿ ಮೌಲ್ಯದ ನಿವೇಶನ ಖರೀದಿಸಿದ್ದರು.

ಆದರೆ ಆ ಬಳಿಕ ನಿವೇಶನದ ದಾಖಲೆಗಳು ನಕಲಿ ಎಂಬುದು ಗೊತ್ತಾಗಿದೆ. ನಕಲಿ ದಾಖಲೆಗಳನ್ನು ನೀಡಿ ನನ್ನಿಂದ ವಂಚಕರು ಹಣ ಪಡೆದುಕೊಂಡಿದ್ದಾರೆ ಎಂದು ಎಸ್.ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಒಂದೆಡೆ ಸಾಲದ ಸುಳಿಯಲ್ಲಿ ಸಿಲುಕಿರುವ ನಾರಾಯಣ್ ಅವರು ಸಾಲವನ್ನು ಹಿಂತಿರುಗಿಸಲು ಪರದಾಡುತ್ತಿದ್ದಾರೆ. ಈಗಾಗಲೇ 2 ಕೋಟಿಗೂ ಅಧಿಕ ಸಾಲ ಹೊಂದಿದ್ದು, ನಕಲಿ ದಾಖಲೆ ಮೂಲಕ ವಂಚಿಸಿದ ವಂಚಕರಿಂದ ನ್ಯಾಯ ಒದಗಿಸಿ ಕೊಡಿ ಎಂದು ಡಿಸಿಪಿ ಅವರ ಹತ್ತಿರ ಎಸ್.ನಾರಾಯಣ್ ಅವರು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.