News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

79

ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ.

ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು.

ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್ ಅವರಿಗೆ ಸೂಚಿಸಿದ್ದರು. ಅಂತೆಯೇ ಬೆಂಗಳೂರಿನ ಹೆಚ್​ಬಿ.ಆರ್ ಬಡಾವಣೆಯಲ್ಲಿ 1.60 ಕೋಟಿ ಮೌಲ್ಯದ ನಿವೇಶನ ಖರೀದಿಸಿದ್ದರು.

ಆದರೆ ಆ ಬಳಿಕ ನಿವೇಶನದ ದಾಖಲೆಗಳು ನಕಲಿ ಎಂಬುದು ಗೊತ್ತಾಗಿದೆ. ನಕಲಿ ದಾಖಲೆಗಳನ್ನು ನೀಡಿ ನನ್ನಿಂದ ವಂಚಕರು ಹಣ ಪಡೆದುಕೊಂಡಿದ್ದಾರೆ ಎಂದು ಎಸ್.ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಂದೆಡೆ ಸಾಲದ ಸುಳಿಯಲ್ಲಿ ಸಿಲುಕಿರುವ ನಾರಾಯಣ್ ಅವರು ಸಾಲವನ್ನು ಹಿಂತಿರುಗಿಸಲು ಪರದಾಡುತ್ತಿದ್ದಾರೆ. ಈಗಾಗಲೇ 2 ಕೋಟಿಗೂ ಅಧಿಕ ಸಾಲ ಹೊಂದಿದ್ದು, ನಕಲಿ ದಾಖಲೆ ಮೂಲಕ ವಂಚಿಸಿದ ವಂಚಕರಿಂದ ನ್ಯಾಯ ಒದಗಿಸಿ ಕೊಡಿ ಎಂದು  ಡಿಸಿಪಿ ಅವರ ಹತ್ತಿರ ಎಸ್​.ನಾರಾಯಣ್ ಅವರು ಮನವಿ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಆರೋಗ್ಯ

    ಊಟವಾದ ತಕ್ಷಣ ನೀರನ್ನು ಕುಡಿಯಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…