ಸುದ್ದಿ

ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

31

ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ.

ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ ಹಿನ್ನೆಲೆ ಸಂದೀಪ್ ಅವರ ದೇಹದ ಎಂಟು ಅಂಗಗಳನ್ನು ಅಗತ್ಯವಿರುವ ಬೇರೆ ಬೇರೆ ರೋಗಿಗಳಿಗೆ ಅಳವಡಿಸಲು ನಿರ್ಧರಿಸಲಾಗಿದೆ. ಎರಡು ಕಾರ್ನಿಯಾ, ಎರಡು ಕಿಡ್ನಿ (ಮೂತ್ರಪಿಂಡ), ಯಕೃತ್ತು, ಮೇದೋಜೀರಕ ಗ್ರಂಥಿ, ಹೃದಯ ಕಪಾಟಗಳು ಹಾಗೂ ಶ್ವಾಸಕೋಶಗಳನ್ನು ದಾನ ಮಾಡಲಾಗಿದೆ. ಈ ಎಲ್ಲಾ ಅಂಗಾಗಗಳನ್ನು ಗ್ರೀನ್ ಕಾರಿಡಾರ್ ಮೂಲಕ ಬೆಂಗಳೂರಿಗೆ ತಂದು ಅಲ್ಲಿಂದ ಚೆನ್ನೈ ಆಸ್ಪ್ತ್ರೆಗೆ ಸಾಗಿಸಲಾಗಿದೆ.

ಮೃತರ ಎರಡು ಮೂತ್ರಪಿಂಡಗಳನ್ನು ಕಸ್ತೂರ್ಬಾ ಆಸ್ಪತ್ರೆಯ ರೋಗಿಗಳಿಗೆ ಅಳವಡಿಸಿದ್ದರೆ ಯಕೃತ್ತು ಹಾಗೂ ಮೇದೋಜೀರಕ ಗ್ರಂಥಿಗಳನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ರೋಗಿಗಳಿಗೆ ನಿಡಲಾಗಿದೆ. ಇನ್ನು ಹೃದಯ ಕಪಾಟ ಹಾಗೂ ಶ್ವಾಸಕೋಶಗಳನ್ನು ಚೆನ್ನೈ ಬಿಜಿಎಸ್ ಆಸ್ಪತ್ರೆ ರೋಗಿಗಳಿಗೆ ಅಳವಡಿಸಾಗುತ್ತದೆ ಎಂದು ಮೂಲಗಳು ಹೇಳಿದೆ.ಹೀಗೆ ಸಂದೀಪ್ ತಾವು ಸಾವಿನಲ್ಲಿಯೂ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.