ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…