ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…