ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…