ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.