ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ