News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

148

ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ‌ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…