News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

148

ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ‌ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…