News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

149

ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ‌ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…