ಉಪಯುಕ್ತ ಮಾಹಿತಿ

ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

109

ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ…

ಬೇಕಾಗುವ ಸಾಮಗ್ರಿಗಳು:
1. ಹೆಸರುಬೇಳೆ 1 ಕಪ್
2. ಅಕ್ಕಿ 1 ಕಪ್
3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್
4. ಏಲಕ್ಕಿ – 4
5. ದ್ರಾಕ್ಷಿ , ಗೋಡಂಬಿ 50 ಗ್ರಾಂ
6. ತುಪ್ಪ 4 ಚಮಚ

ಮಾಡುವ ವಿಧಾನ
ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.
ಕುಕ್ಕರ್ ನಲ್ಲಿ ತೊಳೆದ ಅಕ್ಕಿ ಮತ್ತು ಹುರಿದ ಹೆಸರುಬೇಳೆ ಹಾಕಿ 4 ಕಪ್ ನೀರು ಹಾಕಿ ಒಂದು ವಿಷಲ್ ಬರುವ ತನಕ ಬೇಯಿಸಿ.
ಮತ್ತೊಂದು ಪ್ಯಾನ್ ನಲ್ಲಿ ಪುಡಿಮಾಡಿದ ಬೆಲ್ಲ ಹಾಕಿ ಕರಗಿಸಿ.(ಒಂದು ವೇಳೆ ಬೆಲ್ಲದಲ್ಲಿ ಕಲ್ಮಶವಿದ್ದರೆ ಒಮ್ಮೆ ಶೋಧಿಸಿಕೊಳ್ಳಿ)
ಈಗ ಬೆಂದ ಅಕ್ಕಿ ಮತ್ತು ಬೇಳೆಗೆ ಬೆಲ್ಲದ ಪಾಕ ಹಾಕಿ ಚೆನ್ನಾಗಿ ತಿರುವಿ.
ನಂತರ ಪುಡಿ ಮಾಡಿದ ಏಲಕ್ಕಿ, ತುಪ್ಪದಲ್ಲಿ ಕರಿದ ದ್ರಾಕ್ಷಿ ಗೋಡಂಬಿ ಹಾಕಿ ಒಲೆಯಿಂದ ಇಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…