ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.
ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.
ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.