ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.

ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.

ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್ಗಳು ಹರಸಾಹಸ ಪಡುತ್ತಿದ್ದಾರೆ.

ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…