ಸುದ್ದಿ

ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

136

ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.

ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.

ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್‍ಗಳು ಹರಸಾಹಸ ಪಡುತ್ತಿದ್ದಾರೆ.

ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

    ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….