News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

500

ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ…

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.

ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ