ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.
ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…