News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

500

ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ…

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.

ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.