ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.
ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.