ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.
ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.