ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.
ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…