News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

490

ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ…

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.

ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಸುದ್ದಿ

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ…

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…