ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.
ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…