News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

498

ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ…

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.

ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…