ಆರೋಗ್ಯ

ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

280

ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ.

ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ.

ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ ಹಾಕಿಟ್ಟು ಸೇವನೆ ಮಾಡಬೇಕು.

ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆಯಿಂದ ಪರಿಹಾರ: ನಿಮಗೆ ಹೆಚ್ಚು ಆಹಾರ ಸೇವನೆ ಯಿಂದ ಸಮಯೇ ಉಣ್ಣುತ್ತಾಗುತ್ತಿದೆಯೇ ? ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆ ಕಂಡುಬಂದರೆ ಒಂದು ಮುಷ್ಠಿ ಶೇಂಗಾ ಬೀಜವನ್ನು ನೀರಿನಲ್ಲಿ ಹಾಕಿ ಪ್ರತಿದಿನ ಬೆಳಗ್ಗೆ ಎದ್ದು ಸೇವನೆ ಮಾಡಿ .

ಸಂಧಿ ಮತ್ತು ಸೊಂಟ ನೋವಿನಿಂದ ಆರಾಮ :ಚಳಿಗಾಲದಲ್ಲಿ ಹೆಚ್ಚಾಗಿ ಸೊಂಟ ಮತ್ತು ಮೊಣ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಶೇಂಗಾ ಸೇವನೆಯಿಂದ ಆರಾಮ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..