ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಹ ತಮ್ಮ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….