ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಹ ತಮ್ಮ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,