ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಹ ತಮ್ಮ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…