News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

60

ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ.

ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

 ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ  ದೃಶ್ಯವು  ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು  ಸಹ ತಮ್ಮ  ಸಂತಸ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.