News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

61

ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ.

ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

 ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ  ದೃಶ್ಯವು  ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು  ಸಹ ತಮ್ಮ  ಸಂತಸ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಜೀವನಶೈಲಿ

    ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

    ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…