ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಹ ತಮ್ಮ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…