News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

168

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು ಮಗುವಾದ ಮೇಲೆ ಪತಿ ಜಾತಿಯೇ ಬರುತ್ತೆ ಹೊರತು ಆಕೆಯ ತಾಯಿಯ ಮನೆಯ ಜಾತಿಯಲ್ಲ. ಹೀಗಾಗಿ ರಾಜಕೀಯದಲ್ಲಿ ಜಾತಿಯನ್ನು ತರಬೇಡಿ. ನಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಹಿಡಿದು ಜನರ ಮುಂದೆ ಮತ ಯಾಚಿಸಬೇಕು ಎಂದಿದ್ದಾರೆ.

ಕೆಲವರು ಜನರ ಭಾವನೆಗಳನ್ನು ಕೆರಳಿಸುವ ನಿಟ್ಟಿನಲ್ಲಿ ಈ ರೀತಿ ಜಾತಿ ರಾಜಕೀಯವನ್ನು ಮಾಡಲು ಮುಂದಾಗಿದ್ದು, ಯಾರೊಬ್ಬರೂ ಜಾತಿ ರಾಜಕೀಯ ಮಾಡಲು ಮುಂದಾಗಬಾರದು ಎಂದು ಸಲಹೆ ನೀಡಿದರು. ಈ ಬಾರಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದು, ಸರ್ಕಾರದ ಸಾಧನೆಗಳನ್ನು ಹೇಳಿ ಕೈ ಮುಗಿದು ಜನರ ಮುಂದೆ ಮತಯಾಚನೆ ಮಾಡಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಆರೋಗ್ಯ

    ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

    ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
    ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…