ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು ಮಗುವಾದ ಮೇಲೆ ಪತಿ ಜಾತಿಯೇ ಬರುತ್ತೆ ಹೊರತು ಆಕೆಯ ತಾಯಿಯ ಮನೆಯ ಜಾತಿಯಲ್ಲ. ಹೀಗಾಗಿ ರಾಜಕೀಯದಲ್ಲಿ ಜಾತಿಯನ್ನು ತರಬೇಡಿ. ನಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಹಿಡಿದು ಜನರ ಮುಂದೆ ಮತ ಯಾಚಿಸಬೇಕು ಎಂದಿದ್ದಾರೆ.

ಕೆಲವರು ಜನರ ಭಾವನೆಗಳನ್ನು ಕೆರಳಿಸುವ ನಿಟ್ಟಿನಲ್ಲಿ ಈ ರೀತಿ ಜಾತಿ ರಾಜಕೀಯವನ್ನು ಮಾಡಲು ಮುಂದಾಗಿದ್ದು, ಯಾರೊಬ್ಬರೂ ಜಾತಿ ರಾಜಕೀಯ ಮಾಡಲು ಮುಂದಾಗಬಾರದು ಎಂದು ಸಲಹೆ ನೀಡಿದರು. ಈ ಬಾರಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದು, ಸರ್ಕಾರದ ಸಾಧನೆಗಳನ್ನು ಹೇಳಿ ಕೈ ಮುಗಿದು ಜನರ ಮುಂದೆ ಮತಯಾಚನೆ ಮಾಡಬೇಕು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…