ಸುದ್ದಿ

ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

166

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು ಮಗುವಾದ ಮೇಲೆ ಪತಿ ಜಾತಿಯೇ ಬರುತ್ತೆ ಹೊರತು ಆಕೆಯ ತಾಯಿಯ ಮನೆಯ ಜಾತಿಯಲ್ಲ. ಹೀಗಾಗಿ ರಾಜಕೀಯದಲ್ಲಿ ಜಾತಿಯನ್ನು ತರಬೇಡಿ. ನಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಹಿಡಿದು ಜನರ ಮುಂದೆ ಮತ ಯಾಚಿಸಬೇಕು ಎಂದಿದ್ದಾರೆ.

ಕೆಲವರು ಜನರ ಭಾವನೆಗಳನ್ನು ಕೆರಳಿಸುವ ನಿಟ್ಟಿನಲ್ಲಿ ಈ ರೀತಿ ಜಾತಿ ರಾಜಕೀಯವನ್ನು ಮಾಡಲು ಮುಂದಾಗಿದ್ದು, ಯಾರೊಬ್ಬರೂ ಜಾತಿ ರಾಜಕೀಯ ಮಾಡಲು ಮುಂದಾಗಬಾರದು ಎಂದು ಸಲಹೆ ನೀಡಿದರು. ಈ ಬಾರಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದು, ಸರ್ಕಾರದ ಸಾಧನೆಗಳನ್ನು ಹೇಳಿ ಕೈ ಮುಗಿದು ಜನರ ಮುಂದೆ ಮತಯಾಚನೆ ಮಾಡಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ರಾಜಕೀಯ

    ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…