News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಸುದ್ದಿ

ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

166

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು ಮಗುವಾದ ಮೇಲೆ ಪತಿ ಜಾತಿಯೇ ಬರುತ್ತೆ ಹೊರತು ಆಕೆಯ ತಾಯಿಯ ಮನೆಯ ಜಾತಿಯಲ್ಲ. ಹೀಗಾಗಿ ರಾಜಕೀಯದಲ್ಲಿ ಜಾತಿಯನ್ನು ತರಬೇಡಿ. ನಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಹಿಡಿದು ಜನರ ಮುಂದೆ ಮತ ಯಾಚಿಸಬೇಕು ಎಂದಿದ್ದಾರೆ.

ಕೆಲವರು ಜನರ ಭಾವನೆಗಳನ್ನು ಕೆರಳಿಸುವ ನಿಟ್ಟಿನಲ್ಲಿ ಈ ರೀತಿ ಜಾತಿ ರಾಜಕೀಯವನ್ನು ಮಾಡಲು ಮುಂದಾಗಿದ್ದು, ಯಾರೊಬ್ಬರೂ ಜಾತಿ ರಾಜಕೀಯ ಮಾಡಲು ಮುಂದಾಗಬಾರದು ಎಂದು ಸಲಹೆ ನೀಡಿದರು. ಈ ಬಾರಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದು, ಸರ್ಕಾರದ ಸಾಧನೆಗಳನ್ನು ಹೇಳಿ ಕೈ ಮುಗಿದು ಜನರ ಮುಂದೆ ಮತಯಾಚನೆ ಮಾಡಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.