ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು ಮಗುವಾದ ಮೇಲೆ ಪತಿ ಜಾತಿಯೇ ಬರುತ್ತೆ ಹೊರತು ಆಕೆಯ ತಾಯಿಯ ಮನೆಯ ಜಾತಿಯಲ್ಲ. ಹೀಗಾಗಿ ರಾಜಕೀಯದಲ್ಲಿ ಜಾತಿಯನ್ನು ತರಬೇಡಿ. ನಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಹಿಡಿದು ಜನರ ಮುಂದೆ ಮತ ಯಾಚಿಸಬೇಕು ಎಂದಿದ್ದಾರೆ.

ಕೆಲವರು ಜನರ ಭಾವನೆಗಳನ್ನು ಕೆರಳಿಸುವ ನಿಟ್ಟಿನಲ್ಲಿ ಈ ರೀತಿ ಜಾತಿ ರಾಜಕೀಯವನ್ನು ಮಾಡಲು ಮುಂದಾಗಿದ್ದು, ಯಾರೊಬ್ಬರೂ ಜಾತಿ ರಾಜಕೀಯ ಮಾಡಲು ಮುಂದಾಗಬಾರದು ಎಂದು ಸಲಹೆ ನೀಡಿದರು. ಈ ಬಾರಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದು, ಸರ್ಕಾರದ ಸಾಧನೆಗಳನ್ನು ಹೇಳಿ ಕೈ ಮುಗಿದು ಜನರ ಮುಂದೆ ಮತಯಾಚನೆ ಮಾಡಬೇಕು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…