ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…