ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…