News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

96

ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…