ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…