ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.