News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

146

ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು  ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…